ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ವರ್ಗಾವಣೆ!?

On: June 8, 2024 12:38 PM
Follow Us:
---Advertisement---

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ವರ್ಗಾವಣೆಯಾಗಿದೆ. ಇವರ ಸ್ಥಾನಕ್ಕೆ ಡಾ.ಕವಿತಾ ಯೋಗಪ್ಪನವರ್ ವರ್ಗಾವಣೆಯಾಗಿದೆ.

 

ಬಿಬಿಎಂಪಿಯ ಭೂಸ್ವಾಧೀನ ಅಧಿಕಾರಿ ಆಗಿದ್ದ ಡಾ.ಕವಿತ ಯೋಗರಾಜ್ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ
ಕಳೆದ ಎರಡು ವರ್ಷದಿಂದ ಆಯುಕ್ತ ಮಾಯಣ್ಣ ಗೌಡ ಶಿವಮೊಗ್ಗದಲ್ಲಿ ಕೆಲಸ ನಿರ್ವಹಿಸಿದ್ದರು

ಮಾಯಣ್ಣಗೌಡರಿಗೆ ಸ್ಥಳ ನಿರೀಕ್ಷೆಯನ್ನ ಕಾಯ್ದಿರಿಸಿ ಅವರ ಮಾತೃ ಇಲಾಖೆಯಲ್ಲಿ ಮುಂದುವರೆಯಲು ಸರ್ಕಾರ ಆದೇಶಿಸಿದೆ.

 

Sathish munchemane

Join WhatsApp

Join Now

 

Read More