ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಸಿಗಂದೂರು ಸಂಪರ್ಕ ಸೇತುವೆಯ ಲೋಕಾರ್ಪಣೆ.

On: July 14, 2025 1:51 PM
Follow Us:
---Advertisement---

ಏಳು ದಶಕಗಳ ಹೋರಾಟಕ್ಕೆ ಶಾಶ್ವತ ಪರಿಹಾರ ನೀಡಲು ಶರಾವತಿ ಹಿನ್ನೀರಿಗೆ ಕೇಂದ್ರ ಸರ್ಕಾರ 423 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ, ಏಳು ದಶಕಗಳ ಹೋರಾಟಕ್ಕೆ ಶಾಶ್ವತ ಪರಿಹಾರ ನೀಡಲು ಶರಾವತಿ ಹಿನ್ನೀರಿಗೆ ನಿರ್ಮಿತವಾದ ಕೇಬಲ್ ಆಧಾರಿತ ದೇಶದ ಎರಡನೇ ಅತಿ ಉದ್ದದ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸಂಪರ್ಕ ಸೇತುವೆಯ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಸಚಿವರಾಗಳಾದ

ನಿತೀನ್ ಗಟ್ಕರಿ  ಹಾಗೂ ಪ್ರಹ್ಲಾದ್ ಜೋಶಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿ.ವೈ ರಾಘವೇಂದ್ರ ಶಿವಮೊಗ್ಗ ಶಾಸಕ ಚನ್ನಬಸಪ್ಪ  ಹರತಳ ಹಾಲಪ್ಪ ಇನ್ನೂ ಮುಂತಾದ ಬಿ.ಜೆ.ಪಿ. ಮುಖಂಡರು ಉಪಸ್ಥಿತರಿದ್ದರು.

Sathish munchemane

Join WhatsApp

Join Now

 

Read More