ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ.!

On: November 4, 2025 2:23 PM
Follow Us:
---Advertisement---

ಬೆಂಗಳೂರು : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದು, ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ.

ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ಲಿಂಗಾಯತ ಸಮುದಾಯದ ಸಂಪ್ರದಾಯದಂತೆ ಮೇಟಿ ಅವರ ಅಂತ್ಯಕ್ರಿಯೆ ನಾಳೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ.

Sathish munchemane

Join WhatsApp

Join Now

 

Read More